ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; FSL ವರದಿಯಲ್ಲಿ ಬಹಿರಂಗವಾಯ್ತು ಸ್ಫೋಟಕ ಮಾಹಿತಿ
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, FSL ವರದಿಯಿಂದ ಆಘಾತಕಾರಿ ಅಂಶ ಒಂದು ಬೆಳಕಿಗೆ ಬಂದಿದೆ. ಬಾಂಬರ್ ಏಕಕಾಲಕ್ಕೆ ಎರಡು ಬಾಂಬ್ ಸ್ಫೋಟಿಸಲು ಪ್ಲ್ಯಾನ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಟೈಮರ್ ಫಿಕ್ಸ್ ಮಾಡುವಾಗ 5 ಸೆಕೆಂಡ್ ಅಂತರದ ಬಗ್ಗೆ ಗೊತ್ತಿಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂಬುದು FSL ವರದಿಯಲ್ಲಿ ಬಹಿರಂಗವಾಗಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ; ಎನ್ಡಿಎ ಜತೆ ಕೈ … Continue reading ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; FSL ವರದಿಯಲ್ಲಿ ಬಹಿರಂಗವಾಯ್ತು ಸ್ಫೋಟಕ ಮಾಹಿತಿ
Copy and paste this URL into your WordPress site to embed
Copy and paste this code into your site to embed