ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; FSL ವರದಿಯಲ್ಲಿ ಬಹಿರಂಗವಾಯ್ತು ಸ್ಫೋಟಕ ಮಾಹಿತಿ

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​ ಸಿಕ್ಕಿದ್ದು, FSL ವರದಿಯಿಂದ ಆಘಾತಕಾರಿ ಅಂಶ ಒಂದು ಬೆಳಕಿಗೆ ಬಂದಿದೆ. ಬಾಂಬರ್​ ಏಕಕಾಲಕ್ಕೆ ಎರಡು ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಟೈಮರ್​ ಫಿಕ್ಸ್​ ಮಾಡುವಾಗ 5 ಸೆಕೆಂಡ್​ ಅಂತರದ ಬಗ್ಗೆ ಗೊತ್ತಿಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂಬುದು FSL ವರದಿಯಲ್ಲಿ ಬಹಿರಂಗವಾಗಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ; ಎನ್​ಡಿಎ ಜತೆ ಕೈ … Continue reading ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; FSL ವರದಿಯಲ್ಲಿ ಬಹಿರಂಗವಾಯ್ತು ಸ್ಫೋಟಕ ಮಾಹಿತಿ