ಮಳಖೇಡ: ಜಯತೀರ್ಥರ ಮೂಲ ವೃಂದಾವನ ಜಲಾವೃತ

blank

ಮಳಖೇಡ: ಸೂರ್ಯ ನಗರ ಸದ್ಯ ಮಳೆ ನಗರಿಯಾಗಿದೆ. ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.

ಸೇಡಂ ತಾಲೂಕಿನ ಮಳಖೇಡದ ಕಾಗಿನ ತಟದಲ್ಲಿರುವ ಉತ್ತರಾದಿ ಮಠಕ್ಕೆ ಅಪಾರ ಪ್ರಮಾಣದ ನೀರು ಹೊಕ್ಕಿದ್ದು, ಶ್ರೀ ಜಯತೀರ್ಥರು ಸೇರಿ ಯತಿಗಳ ಮೂಲ ವೃಂದಾವನಗಳು ಜಲಾವೃತವಾಗಿವೆ.

ಪಂಡಿತರು, ಅರ್ಚಕರು ಶ್ರೀ ಮಠದಲ್ಲೇ ಇದ್ದು ಪೂಜೆ ಸೇರಿ ಇನ್ನಿತರ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದಾರೆ. ಮಠದ ಆವರಣ, ವಿವಿಧ ಕೊನೆಗಳಿಗೂ ನೀರು ನುಗಿದ್ದು, ದವಸ – ಧಾನ್ಯ ಸೇರಿ ಇನ್ನಿತರ ವಸ್ತುಗಳು ಹಾಳಾಗಿವೆ.

ಧಾರಾಕಾರ ಮಳೆ ಹಾಗೂ ವಿವಿಧ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಟ್ಟಿದ್ದರಿಂದ ಈಗಾಗಲೇ ಮಳಖೇಡ ಹಳೆ ಸೇತುವೆ ಮುಳುಗಡೆಯಾಗಿದೆ.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…