ಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತವರಿಗೆ ಥ್ಯಾಂಕ್ಸ್ ಹೇಳಿದ ಮಾಲಾಶ್ರೀ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಅವರು ಅಷ್ಟು ಬೇಗ ಎಲ್ಲರನ್ನು ಬಿಟ್ಟು ಹೋಗಬಹುದು ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಆದರೆ, ಕರೊನಾದಿಂದಾಗಿ ಏಪ್ರಿಲ್​ 26ರಂದು ರಾಮು ಎಲ್ಲರನ್ನು ಬಿಟ್ಟು ಅಗಲಿದ್ದಾರೆ. ತಮ್ಮ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ನಟಿ ಮಾಲಾಶ್ರೀ, ಇದೀಗ ಮೊದಲ ಬಾರಿಗೆ ಮಾತನಾಡಿದ್ದಾರೆ. ರಾಮು ಅವರ ನಿಧಾನಕ್ಕೆ ಸಂತಾಪ ವ್ಯಕ್ತಪಡಿಸುವುದರ ಜತೆಗೆ, ಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತ ಎಲ್ಲರ ಸಹಕಾರವನ್ನು ಅವರು ನೆನೆದಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. … Continue reading ಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತವರಿಗೆ ಥ್ಯಾಂಕ್ಸ್ ಹೇಳಿದ ಮಾಲಾಶ್ರೀ