ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯನ್ನು ಜನ ಈಗಲೂ ನೆನಪಿಸಿಕೊಳ್ಳತ್ತಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಹಾಲಿ ನಡೆಯುತ್ತಿರುವ ಬಜೆಟ್​ ಅಧಿವೇಶನದಲ್ಲಿ ಮಸೂದೆಗಳನ್ನು ತರಾತುರಿಯಲ್ಲಿ ಮಂಡಿಸಲಾಗುತ್ತಿದೆ. ಸದನದಲ್ಲಿ ಸರಿಯಾದ ಚರ್ಚೆಗೆ ಅವಖಾಶ ನೀಡುತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ ಎಂದು ಹೇಳಿದ್ದಾರೆ. ಸದನದಲ್ಲಿ ಸರಿಯಾದ ಚರ್ಚೆ ಮಾಡದೆ ಮಸೂದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ಮೇಲ್ಮನೆಯಲ್ಲಿ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರಿಗೆ ಸಾಕಷ್ಟು ಸಮಯ … Continue reading ಮನಮೋಹನ್​ ಸಿಂಗ್​ ಅವರ ಅಧಿಕಾರವಧಿಯನ್ನು ಜನ ಈಗಲೂ ನೆನಪಿಸಿಕೊಳ್ಳತ್ತಾರೆ: ಮಲ್ಲಿಕಾರ್ಜುನ ಖರ್ಗೆ