ಮನಮೋಹನ್ ಸಿಂಗ್ ಅವರ ಅಧಿಕಾರವಧಿಯನ್ನು ಜನ ಈಗಲೂ ನೆನಪಿಸಿಕೊಳ್ಳತ್ತಾರೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಹಾಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಸೂದೆಗಳನ್ನು ತರಾತುರಿಯಲ್ಲಿ ಮಂಡಿಸಲಾಗುತ್ತಿದೆ. ಸದನದಲ್ಲಿ ಸರಿಯಾದ ಚರ್ಚೆಗೆ ಅವಖಾಶ ನೀಡುತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್ ಸಿಂಗ್ ಅವರ ಅಧಿಕಾರವಧಿಯಲ್ಲಿ ದೇಶವು ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ ಎಂದು ಹೇಳಿದ್ದಾರೆ. ಸದನದಲ್ಲಿ ಸರಿಯಾದ ಚರ್ಚೆ ಮಾಡದೆ ಮಸೂದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ಮೇಲ್ಮನೆಯಲ್ಲಿ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರಿಗೆ ಸಾಕಷ್ಟು ಸಮಯ … Continue reading ಮನಮೋಹನ್ ಸಿಂಗ್ ಅವರ ಅಧಿಕಾರವಧಿಯನ್ನು ಜನ ಈಗಲೂ ನೆನಪಿಸಿಕೊಳ್ಳತ್ತಾರೆ: ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed