ರಾಜ್ಯಸಭಾ ಪ್ರತಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ

ನವದೆಹಲಿ: ಗುಲಾಂ ನಬಿ ಅಜಾದ್ ನಿವೃತ್ತಿಯಿಂದ ತೆರವಾದ ರಾಜ್ಯಸಭಾ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಲಿದ್ದು, ಈ ಬಗ್ಗೆ ರಾಜ್ಯಸಭಾ ಚೇರ್​ಮನ್​​ಗೆ ಕಾಂಗ್ರೆಸ್​ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಅಜಾದ್​ ಅವರು ಜಮ್ಮು ಕಾಶ್ಮೀರ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಮಂಗಳವಾರ ರಾಜ್ಯಸಭಾದಿಂದ ನಿವೃತ್ತಿ ಹೊಂದಿದ ನಾಲ್ವರು ಸದಸ್ಯರಲ್ಲಿ ಅಜಾದ್​ ಸಹ ಒಬ್ಬರು. ಅಜಾದ್​ ಅವರಿಗೆ ಮೇಲ್ಮನೆಯಲ್ಲಿ ಒಳ್ಳೆಯ ಬೀಳ್ಕೊಡುಗೆ ಸಹ ಸಿಕ್ಕಿತು. ಅಜಾದ್​ ಕುರಿತು ಮಾತನಾಡುವಾಗ ಪ್ರಧಾನಿ ಮೋದಿ … Continue reading ರಾಜ್ಯಸಭಾ ಪ್ರತಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ