‘ವೀಲ್ ಚೇರ್ ಮೇಲೆ ಕುಳಿತಾದರೂ ಪ್ರಚಾರ ಮಾಡ್ತೀನಿ’ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಹರಿಬಿಟ್ಟ ದೀದಿ
ಕೋಲ್ಕತ: ಪಶ್ಚಿಮ ಬಂಗಾಳದ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ಆದರೆ ಬಸವಳಿಯದ ಅವರು ಚುನಾವಣಾ ಪ್ರಚಾರಕ್ಕೆ ವೀಲ್ಚೇರ್ನಲ್ಲೇ ಬರುವುದಾಗಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ. ಕೋಲ್ಕತದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಮತಾ ಬ್ಯಾನರ್ಜಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡು, ಸಾರ್ವಜನಿಕರಿಗೆ ಹಾನಿಯಾಗುವಂತಹ ಕೆಲಸ ಮಾಡಬಾರದು. ಶಾಂತವಾಗಿರಿ. ನಾನು ಇನ್ನು ಎರಡು ಮೂರು ದಿನಗಳಲ್ಲಿ ಪ್ರಚಾರಕ್ಕೆ ವಾಪಾಸಾಗುತ್ತೇನೆ. ಕೆಲ ದಿನಗಳ ಕಾಲ ವೀಲ್ ಚೇರ್ ಮೇಲೆ … Continue reading ‘ವೀಲ್ ಚೇರ್ ಮೇಲೆ ಕುಳಿತಾದರೂ ಪ್ರಚಾರ ಮಾಡ್ತೀನಿ’ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಹರಿಬಿಟ್ಟ ದೀದಿ
Copy and paste this URL into your WordPress site to embed
Copy and paste this code into your site to embed