‘ವೀಲ್​ ಚೇರ್​ ಮೇಲೆ ಕುಳಿತಾದರೂ ಪ್ರಚಾರ ಮಾಡ್ತೀನಿ’ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಹರಿಬಿಟ್ಟ ದೀದಿ

ಕೋಲ್ಕತ: ಪಶ್ಚಿಮ ಬಂಗಾಳದ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ಆದರೆ ಬಸವಳಿಯದ ಅವರು ಚುನಾವಣಾ ಪ್ರಚಾರಕ್ಕೆ ವೀಲ್​ಚೇರ್​ನಲ್ಲೇ ಬರುವುದಾಗಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ. ಕೋಲ್ಕತದ ಎಸ್​ಎಸ್​ಕೆಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಮತಾ ಬ್ಯಾನರ್ಜಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡು, ಸಾರ್ವಜನಿಕರಿಗೆ ಹಾನಿಯಾಗುವಂತಹ ಕೆಲಸ ಮಾಡಬಾರದು. ಶಾಂತವಾಗಿರಿ. ನಾನು ಇನ್ನು ಎರಡು ಮೂರು ದಿನಗಳಲ್ಲಿ ಪ್ರಚಾರಕ್ಕೆ ವಾಪಾಸಾಗುತ್ತೇನೆ. ಕೆಲ ದಿನಗಳ ಕಾಲ ವೀಲ್​ ಚೇರ್​ ಮೇಲೆ … Continue reading ‘ವೀಲ್​ ಚೇರ್​ ಮೇಲೆ ಕುಳಿತಾದರೂ ಪ್ರಚಾರ ಮಾಡ್ತೀನಿ’ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಹರಿಬಿಟ್ಟ ದೀದಿ