ಜೈಪುರ: ರಾಜಸ್ಥಾನ ಮುಖ್ಯಮಂತ್ರಿಗೆ ಪ್ರಾಣ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸಕ್ಕೆ ಬಾಂಬ್ ಹಾಕುವುದಾಗಿ ಕರೆ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆದರಿಕೆ ಕರೆ ಮಾಡಿದವನನ್ನು ಮುಕೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಜೈಪುರ ಸೌತ್ ಡಿಸಿಪಿ ಮನೋಜ್ ಚೌಧರಿ ತಿಳಿಸಿದ್ದಾರೆ.
ಪುರುಷರೇ ಎಚ್ಚರ..ಕೊವಿಡ್-19 ಕಣ್ಣು ನಿಮ್ಮ ಮೇಲಿದೆ; ಐಡಿಎಸ್ಪಿ ಬಿಚ್ಚಿಟ್ಟ ಆತಂಕಕಾರಿ ವಿಷಯ ಇದು