More

    ಮುಖ್ಯಮಂತ್ರಿ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಬೆದರಿಕೆ ಕರೆ ಮಾಡಿದ್ದವನ ಬಂಧನ

    ಜೈಪುರ: ರಾಜಸ್ಥಾನ ಮುಖ್ಯಮಂತ್ರಿಗೆ ಪ್ರಾಣ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ.
    ಈತ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಕರೆ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಬೆದರಿಕೆ ಕರೆ ಮಾಡಿದವನನ್ನು ಮುಕೇಶ್​ ಕುಮಾರ್​ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಜೈಪುರ ಸೌತ್​ ಡಿಸಿಪಿ ಮನೋಜ್​ ಚೌಧರಿ ತಿಳಿಸಿದ್ದಾರೆ.

    ಪುರುಷರೇ ಎಚ್ಚರ..ಕೊವಿಡ್-19 ಕಣ್ಣು ನಿಮ್ಮ ಮೇಲಿದೆ; ಐಡಿಎಸ್​ಪಿ ಬಿಚ್ಚಿಟ್ಟ ಆತಂಕಕಾರಿ ವಿಷಯ ಇದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts