ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ- ತೆಲಂಗಾಣದ 19 ವರ್ಷದ ಯುವಕನ ಸೆರೆ

ಮುಂಬೈ: ದೇಶದ ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಚೇರ್ಮನ್ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ತೆಲಂಗಾಣದ 19 ವರ್ಷದ ಯುವಕನನ್ನು ಶನಿವಾರ ಬಂಧಿಸಲಾಗಿದೆ. ಇದನ್ನೂ ಓದಿ:  ಮುಖೇಶ್ ಅಂಬಾನಿ ಅವರಿಗೆ ಕಳೆದ ವಾರ ಇ-ಮೇಲ್ ಮೂಲಕ ಮೂರು ಬೆದರಿಕೆ ಬಂದಿದ್ದು, ಪ್ರತಿಯೊಂದೂ ಭಾರಿ ಮೊತ್ತದ ಹಣಕ್ಕೆ ಬೇಡಿಕೆಯಿಡಲಾಗಿತ್ತು. ಆರೋಪಿಯನ್ನು ಗಣೇಶ್ ರಮೇಶ್ ವನಪರ್ಡಿ ಎಂದು ಗುರುತಿಸಲಾಗಿದ್ದು, ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. … Continue reading ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ- ತೆಲಂಗಾಣದ 19 ವರ್ಷದ ಯುವಕನ ಸೆರೆ