ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಕಲ್ಲು ಎಸೆದ ವ್ಯಕ್ತಿ ಪೊಲೀಸ್​ ವಶಕ್ಕೆ!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ಕಲ್ಲು ಎಸೆದಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸತ್ಯಮೂರ್ತಿ ಎಂಬಾತ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಇಂದು ಬೆಳಗ್ಗೆ 8 ಗಂಟೆಗೆ ಕಲ್ಲು ಎಸೆದಿದ್ದಾನೆ. ಈ ವಿಚಾರ ಸರಸ್ವತಿಪುರಂ ಠಾಣಾ ಪೊಲೀಸರಿಗೆ ತಿಳಿಯುತ್ತಿದ್ದಂತೆ ಎಫ್ಐಆರ್ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿಶ್ವಕಪ್​ನ ಮೊದಲ ಮುಖಾಮುಖಿಯಲ್ಲೇ ಇಂಡೋ-ಪಾಕ್ ಆಟಗಾರರ​ ನಡುವೆ ನಡೆದಿತ್ತು ಮಾತಿನ ಚಕಮಕಿ! This is … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಕಲ್ಲು ಎಸೆದ ವ್ಯಕ್ತಿ ಪೊಲೀಸ್​ ವಶಕ್ಕೆ!