ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಕಲ್ಲು ಎಸೆದ ವ್ಯಕ್ತಿ ಪೊಲೀಸ್ ವಶಕ್ಕೆ!
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ಕಲ್ಲು ಎಸೆದಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸತ್ಯಮೂರ್ತಿ ಎಂಬಾತ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಇಂದು ಬೆಳಗ್ಗೆ 8 ಗಂಟೆಗೆ ಕಲ್ಲು ಎಸೆದಿದ್ದಾನೆ. ಈ ವಿಚಾರ ಸರಸ್ವತಿಪುರಂ ಠಾಣಾ ಪೊಲೀಸರಿಗೆ ತಿಳಿಯುತ್ತಿದ್ದಂತೆ ಎಫ್ಐಆರ್ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಿಶ್ವಕಪ್ನ ಮೊದಲ ಮುಖಾಮುಖಿಯಲ್ಲೇ ಇಂಡೋ-ಪಾಕ್ ಆಟಗಾರರ ನಡುವೆ ನಡೆದಿತ್ತು ಮಾತಿನ ಚಕಮಕಿ! This is … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಕಲ್ಲು ಎಸೆದ ವ್ಯಕ್ತಿ ಪೊಲೀಸ್ ವಶಕ್ಕೆ!
Copy and paste this URL into your WordPress site to embed
Copy and paste this code into your site to embed