ಹಳಿ ದಾಟಲು ಹೋಗಿ ವ್ಯಕ್ತಿ ಮೃತ್ಯು; ಅವಸರವೇ ಇದಕ್ಕೆಲ್ಲಾ ಕಾರಣ ಎಂದ ನೆಟ್ಟಿಗರು
ಲಖನೌ: ಆವಸರವೇ ಅಪಘಾತಕ್ಕೆ ಕಾರಣ ಎಂಬ ಪ್ರಸಿದ್ಧ ನಾಣುಡಿಯನ್ನು ಕೇಳಿದ್ದೇವೆ. ಕೆಲವೊಮ್ಮೆ ನಾವು ಸಮಯಕ್ಕೆ ಸರಿಯಾಗಿ ತೆರಳಬೇಕೆಂಬ ನಿಟ್ಟಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ಪಾಲಿಗೆ ಮುಳುವಾಗಲಿದೆ. ಇದೀಗ ಅದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವಸರವೇ ಇದಕ್ಕೆಲ್ಲಾ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಘಟನೆ ಸಂಬಂಧ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಕೈಯಲ್ಲಿ ಅದ್ಭುತವಾಗಿ ಫ್ಲೈಯಿಂಗ್ ಕ್ಯಾಚ್ ಹಿಡಿದ … Continue reading ಹಳಿ ದಾಟಲು ಹೋಗಿ ವ್ಯಕ್ತಿ ಮೃತ್ಯು; ಅವಸರವೇ ಇದಕ್ಕೆಲ್ಲಾ ಕಾರಣ ಎಂದ ನೆಟ್ಟಿಗರು
Copy and paste this URL into your WordPress site to embed
Copy and paste this code into your site to embed