ಹಳಿ ದಾಟಲು ಹೋಗಿ ವ್ಯಕ್ತಿ ಮೃತ್ಯು; ಅವಸರವೇ ಇದಕ್ಕೆಲ್ಲಾ ಕಾರಣ ಎಂದ ನೆಟ್ಟಿಗರು

ಲಖನೌ: ಆವಸರವೇ ಅಪಘಾತಕ್ಕೆ ಕಾರಣ ಎಂಬ ಪ್ರಸಿದ್ಧ ನಾಣುಡಿಯನ್ನು ಕೇಳಿದ್ದೇವೆ. ಕೆಲವೊಮ್ಮೆ ನಾವು ಸಮಯಕ್ಕೆ ಸರಿಯಾಗಿ ತೆರಳಬೇಕೆಂಬ ನಿಟ್ಟಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ಪಾಲಿಗೆ ಮುಳುವಾಗಲಿದೆ. ಇದೀಗ ಅದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅವಸರವೇ ಇದಕ್ಕೆಲ್ಲಾ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಘಟನೆ ಸಂಬಂಧ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಕೈಯಲ್ಲಿ ಅದ್ಭುತವಾಗಿ ಫ್ಲೈಯಿಂಗ್ ಕ್ಯಾಚ್ ಹಿಡಿದ … Continue reading ಹಳಿ ದಾಟಲು ಹೋಗಿ ವ್ಯಕ್ತಿ ಮೃತ್ಯು; ಅವಸರವೇ ಇದಕ್ಕೆಲ್ಲಾ ಕಾರಣ ಎಂದ ನೆಟ್ಟಿಗರು