ಆ ಮಕ್ಕಳೊಂದಿಗೆ ರಂಗಿನಾಟವಾಡಲು ಅವಕಾಶ ನೀಡದ ನೆರೆಯ ಮನೆಗೆ ಆತ ಇಟ್ಟೇ ಬಿಟ್ಟ ಕೊಳ್ಳಿ …
ಆಗ್ರಾ:ಪಕ್ಕದ ಮನೆಯವರು ತಮ್ಮ ಮಕ್ಕಳೊಂದಿಗೆ ಆಟವಾಡಲು ತನಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆ ಮನೆಗೆ ಬೆಂಕಿ ಹಚ್ಚಿದ್ದು, ಈ ದುರ್ಘಟನೆಯಲ್ಲಿ ತೀವ್ರ ಗಾಯಗೊಂಡ ಐವರು ಮೃತಪಟ್ಟ ಘಟನೆ ನಡೆದಿದೆ.ಈ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಪ್ರದೇಶದಲ್ಲಿ ಜೂನ್ 17 ರಂದು ನಡೆದಿದೆ. 18 ವರ್ಷದ ಯುವತಿ ಸಾಯಿಫೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತಪಟ್ಟಿದ್ದಾಳೆ. ಅದಾದ ಕೆಲವೇ ದಿನಗಳಲ್ಲಿ, ಆಕೆಯ ಸೋದರ ಸಂಬಂಧಿ, ಪೋಷಕರು ಮತ್ತು ಸಹೋದರಿ ಸಹ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅತಿಯಾದ ದೇಹ … Continue reading ಆ ಮಕ್ಕಳೊಂದಿಗೆ ರಂಗಿನಾಟವಾಡಲು ಅವಕಾಶ ನೀಡದ ನೆರೆಯ ಮನೆಗೆ ಆತ ಇಟ್ಟೇ ಬಿಟ್ಟ ಕೊಳ್ಳಿ …
Copy and paste this URL into your WordPress site to embed
Copy and paste this code into your site to embed