ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ; ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ ವ್ಯಕ್ತಿ
ಬೆಂಗಳೂರು: 75ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರೇಡ್ ನಡೆಯುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನುಗ್ಗಲ್ಲು ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಮೂಲದ ಪರಶುರಾಮ್ ಎಂಬ ವ್ಯಕ್ತಿಯೂ ಕೈಯಲ್ಲಿ ಕರಪತ್ರ ಹಿಡಿದು ಮುಖ್ಯಮಂತ್ರಿ ಬಳಿ ನುಗ್ಗಲು ಯತ್ನಿಸಿದ್ದು, ಪೊಲೀಸರು ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಂಥ ಭ್ರಷ್ಟ ವ್ಯಕ್ತಿಯೇ ಇರಲಿ, ಆತ ಬಿಜೆಪಿ ವಾಷಿಂಗ್ ಮಷಿನ್ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ: ಪ್ರಿಯಾಂಕ್ ಖರ್ಗೆ ಕೆಪಿಎಸ್ಸಿ ಆರ್ಡರ್ … Continue reading ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ; ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed