ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

ಹಾಸನ: ಕಾಡುಪ್ರಾಣಿಯನ್ನು ಕಂಡರೆ ಹೆದರಿ ಓಡಿ ಹೋಗುವವರೇ ಅಧಿಕ. ಆದರೆ ಇಲ್ಲೊಬ್ಬ ಹಾಗೆ ಮಾಡದೆ ಸಾಹಸ ಮೆರೆದಿದ್ದಾನೆ. ಚಿರತೆಯೊಂದನ್ನು ಹಿಡಿದಿದ್ದಲ್ಲದೆ ಅದನ್ನು ತನ್ನ ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯವರಿಗೆ ತೆಗೆದುಕೊಂಡು ಹೋಗಿ ಒಪ್ಪಿಸಿದ್ದಾನೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಬಾಗಿವಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಅಲಿಯಾಸ್ ಮುತ್ತು ಈ ಸಾಹಸ ಮಾಡಿದ್ದಾನೆ. ಇದನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು ಎಲ್ಲೆಡೆ ಹರಿದಾಡಲು ಆರಂಭಿಸಿದೆ. ವೇಣುಗೋಪಾಲ್ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದಾಗ … Continue reading ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!