ಮದುವೆಯಾಗದ ಚಿಂತೆ‌; ಬಣ್ಣ ಬಳಿಯೋ ನೆಪದಲ್ಲಿ ಕೋಣೆಗೆ ಹೋಗಿ ವಿಷ ಕುಡಿದು ಸತ್ತ..

ಚಾಮರಾಜನಗರ:‌ ವಯಸ್ಸು 34 ಅಷ್ಟೇ.. ನೋಡಲು ಸ್ಫುರದ್ರೂಪಿ. ಇನ್ನೂ ಮದುವೆ ಆಗಿರಲಿಲ್ಲ.‌. ಮಾಡೋಕೆ‌ ಕೆಲಸವೂ ಇರಲಿಲ್ಲ. ಈ ಬೇಸರದಲ್ಲೇ ಕುಡಿತದ ಚಟಕ್ಕೆ ದಾಸನಾದ ಯುವಕನೊಬ್ಬ ಮನೆಯಲ್ಲಿದ್ದ ತನ್ನ ರೂಮ್​ಗೆ ಬಣ್ಣ ಬಳಿಯುತ್ತೇನೆ ಎಂದು ಸುಳ್ಳು ಹೇಳಿ ಒಳಗೆ ಸೇರಿಕೊಂಡು ವಿಷ ಕುಡಿದು ಆಸ್ಪತ್ರೆಯಲ್ಲಿ ಸತ್ತಿದ್ದಾನೆ. ಹನೂರು ಪಟ್ಟಣದ ನಿವಾಸಿ ವಿನೋದ್ ಕುಮಾರ್ ಮೃತ ಯುವಕ. ಈತ ಮಾ.17ರಂದು ಮನೆಯಲ್ಲಿದ್ದ ತನ್ನ ರೂಮ್​ನೊಳಗೆ ವಿಷ ಕುಡಿದಿದ್ದಾನೆ. ವಿಷಯ ತಿಳಿದ ಮನೆಯವರು ಈತನನ್ನು ಕೊಳ್ಳೇಗಾಲದ ಆಸ್ಪತ್ರೆಗೆ ಸೇರಿ ಹೆಚ್ಚಿನ ಚಿಕಿತ್ಸೆಗಾಗಿ … Continue reading ಮದುವೆಯಾಗದ ಚಿಂತೆ‌; ಬಣ್ಣ ಬಳಿಯೋ ನೆಪದಲ್ಲಿ ಕೋಣೆಗೆ ಹೋಗಿ ವಿಷ ಕುಡಿದು ಸತ್ತ..