ಮನೆಗೆ ಕರೆ ಮಾಡಿ ಹೇಳಿಯೇ ಆತ್ಮಹತ್ಯೆ ಮಾಡಿಕೊಂಡ ಯುವಕ!; ಶೂಟ್​ ಮಾಡಿಕೊಂಡು ಸಾವು..

ಕೊಡಗು: ನಿನ್ನೆ ಕಾರು ಅಪಘಾತಕ್ಕೀಡಾಗಿ ಬೇಸರದಲ್ಲಿದ್ದ ಯುವಕ ಇಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಈ ಪ್ರಕರಣ ನಡೆದಿದೆ. ನಾಪಂಡ ರಾಜೇಶ್ ಚಂಗಪ್ಪ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರಪೇಟೆ ತಾಲೂಕಿನ ಮೂವತೋಕ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈತ ಗರ್ವಾಲೆ ಗ್ರಾಮದ ಕುಶಾಲಪ್ಪ ಎಂಬವರ ಪುತ್ರ. ಈತನ ಕಾರು ನಿನ್ನೆ ಸಂಜೆ ಅಪಘಾತಕ್ಕೀಡಾಗಿತ್ತು. ನಂತರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೆಗೆ ಕರೆ ಮಾಡಿದ್ದ ಈತ ಬಳಿಕ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮೂವತೋಕ್ಲು … Continue reading ಮನೆಗೆ ಕರೆ ಮಾಡಿ ಹೇಳಿಯೇ ಆತ್ಮಹತ್ಯೆ ಮಾಡಿಕೊಂಡ ಯುವಕ!; ಶೂಟ್​ ಮಾಡಿಕೊಂಡು ಸಾವು..