More

    VIDEO| ಸೂಕ್ತ ಚಿಕಿತ್ಸೆ ದೊರೆಯದೇ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

    ಬೆಂಗಳೂರು: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದು ಒದ್ದಾಡಿ ಸಾವಿಗೀಡಾಗಿರುವ ಘಟನೆ ಲಗ್ಗೆರೆಯ ಉದಯಗಿರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ನಡೆದಿದೆ.

    ಇದನ್ನೂ ಓದಿ: ಶಾಲಾ-ಕಾಲೇಜು ಆರಂಭ, ಆನ್​ಲೈನ್​ ತರಗತಿ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​

    ಬೆಳಗ್ಗೆ 6 ಗಂಟೆಗೆ ಫುಟ್​ಪಾತ್ ಮೇಲೆ ಬಿದ್ದು ವ್ಯಕ್ತಿ ಒದ್ದಾಡುತ್ತಿದ್ದ. ಆದರೆ, ಯಾರೊಬ್ಬರು ಸಹಾಯಕ್ಕೆ ಧಾವಿಸಿ ಬರೆದೇ ಇದ್ದುದ್ದರಿಂದ ಒದ್ದಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಮೃತನ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರೆಬೇಕಿದೆ.

    ವ್ಯಕ್ತಿ ಪ್ರಾಣ ಹೋಗಿದ್ದರು ಇನ್ನೂ ಕೂಡ ಆಸ್ಪತ್ರೆಗೆ ಮೃತ ದೇಹ ರವಾನೆಯಾಗಿಲ್ಲ. ಆಂಬ್ಯುಲೆನ್ಸ್​ನಿಂದಲೂ ಯಾವುದೇ ಉತ್ತರ ಬಂದಿಲ್ಲ. ಇನ್ನು ಪೊಲೀಸರಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಪಡ್ಡೆ ಹುಡುಗ್ರು ಬ್ಲೂಫಿಲ್ಮ್​ಗೆ ಕಾದು ಕೊನೆಗೆ ಏನಿಲ್ಲ ಎಂಬತಾಯಿತು: ಉಪ್ಪಿ ಫ್ಯಾನ್ಸ್​ ಕಾಲೆಳೆದ ಅನುಪಮಾ!

    ಸೂಕ್ತ ಚಿಕಿತ್ಸೆ ದೊರೆಯದೇ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

    ಬೆಂಗಳೂರು: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದು ಒದ್ದಾಡಿ ಸಾವಿಗೀಡಾಗಿರುವ ಘಟನೆ ಲಗ್ಗೆರೆಯ ಉದಯಗಿರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ನಡೆದಿದೆ. #ManDied #Road #Treatment #Laggere #Bengaluru

    Posted by Vijayavani on Wednesday, July 8, 2020

    ಲಾಕ್​ಡೌನ್​ ವೇಳೆ ತುತ್ತಿನ ಚೀಲ ತುಂಬಿಸಿಕೊಳ್ಳಲು ಶೀಲವನ್ನೇ ಮಾರಿಕೊಂಡ ಅಪ್ರಾಪ್ತ ಹೆಣ್ಣು ಮಕ್ಕಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts