VIDEO| ಸೂಕ್ತ ಚಿಕಿತ್ಸೆ ದೊರೆಯದೇ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ
ಬೆಂಗಳೂರು: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದು ಒದ್ದಾಡಿ ಸಾವಿಗೀಡಾಗಿರುವ ಘಟನೆ ಲಗ್ಗೆರೆಯ ಉದಯಗಿರಿ ಪೆಟ್ರೋಲ್ ಬಂಕ್ ಬಳಿ ಬುಧವಾರ ನಡೆದಿದೆ. ಇದನ್ನೂ ಓದಿ: ಶಾಲಾ-ಕಾಲೇಜು ಆರಂಭ, ಆನ್ಲೈನ್ ತರಗತಿ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಳಗ್ಗೆ 6 ಗಂಟೆಗೆ ಫುಟ್ಪಾತ್ ಮೇಲೆ ಬಿದ್ದು ವ್ಯಕ್ತಿ ಒದ್ದಾಡುತ್ತಿದ್ದ. ಆದರೆ, ಯಾರೊಬ್ಬರು ಸಹಾಯಕ್ಕೆ ಧಾವಿಸಿ ಬರೆದೇ ಇದ್ದುದ್ದರಿಂದ ಒದ್ದಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಮೃತನ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರೆಬೇಕಿದೆ. ವ್ಯಕ್ತಿ … Continue reading VIDEO| ಸೂಕ್ತ ಚಿಕಿತ್ಸೆ ದೊರೆಯದೇ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed