ಜನ್ಮದಿನದಂದೇ ಮರಣ: ಬೈಕ್ನಲ್ಲಿ ಹೋಗುವಾಗ ತಲೆ ಮೇಲೇ ಬಿದ್ದ ಮರ..!
ಮೈಸೂರು: ಜನ್ಮದಿನದ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಅದೇ ದಿನ ಸಾವಿನ ಸೂತಕ ಆವರಿಸಿದೆ. ಅತ್ಯಂತ ದುರದೃಷ್ಟಕರ ಎಂದರೆ, ಜನ್ಮದಿನದ ಸಂತೋಷದಲ್ಲಿದ್ದ ವ್ಯಕ್ತಿ ಅದೇ ದಿನ ಸಾವಿಗೀಡಾಗಿದ್ದಾನೆ. ಮೈಸೂರಿನ ತಿ. ನರಸೀಪುರ ತಾಲೂಕಿನಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ. ಮೂಗೂರು ನಿವಾಸಿ ಮನು (28) ಜನ್ಮದಿನದಂದೇ ಸಾವಿಗೀಡಾದ ವ್ಯಕ್ತಿ. ತನ್ನ ಹುಟ್ಟುಹಬ್ಬದ ಪ್ರಯುಕ್ತ ಇಂದು ತಮ್ಮನ ಮನೆಗೆ ಸಿಹಿ ವಿತರಿಸಲು ಮನು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ನಲ್ಲಿ ತಿ.ನರಸೀಪುರ ತಾಲೂಕಿನ ಹಳೇ ಕೆಂಪಯ್ಯನ ಹುಂಡಿ ಬಳಿ ಹೋಗುತ್ತಿದ್ದಾಗ ಮನು ತಲೆ … Continue reading ಜನ್ಮದಿನದಂದೇ ಮರಣ: ಬೈಕ್ನಲ್ಲಿ ಹೋಗುವಾಗ ತಲೆ ಮೇಲೇ ಬಿದ್ದ ಮರ..!
Copy and paste this URL into your WordPress site to embed
Copy and paste this code into your site to embed