ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ! ಹೇಗೆ ಅಂತಾ ಗೊತ್ತಾದ್ರೆ ನಿಮ್ಮ ಹುಬ್ಬೇರೋದು ಖಚಿತ

ಲಖನೌ: ಚಿರತೆಯನ್ನು ಸೆರೆಹಿಡಿಯಲು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿದ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಹುಬ್ಬೇರಿಸಿದೆ. ಕೇರಳ, ಕರ್ನಾಟಕ, ಜಾರ್ಖಂಡ್​ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವು ಕಳವಳಕಾರಿ ಸಂಗತಿಯಾಗಿದೆ. ಬುಲಂದ್​ಶಹರ್​ ಜಿಲ್ಲೆಯ ಗ್ರಾಮದೊಂದರ ಸಮೀಪದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿರತೆ ಸೆರೆಹಿಡಿಯಲು ಸ್ಥಳೀಯ ಅರಣ್ಯಾಧಿಕಾರಿಗಳು ಬೋನ್​ ಇಟ್ಟು, ಅದರೊಳಗೆ ಒಂದು ಕೋಳಿಯನ್ನು … Continue reading ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ! ಹೇಗೆ ಅಂತಾ ಗೊತ್ತಾದ್ರೆ ನಿಮ್ಮ ಹುಬ್ಬೇರೋದು ಖಚಿತ