ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ! ಹೇಗೆ ಅಂತಾ ಗೊತ್ತಾದ್ರೆ ನಿಮ್ಮ ಹುಬ್ಬೇರೋದು ಖಚಿತ
ಲಖನೌ: ಚಿರತೆಯನ್ನು ಸೆರೆಹಿಡಿಯಲು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಹುಬ್ಬೇರಿಸಿದೆ. ಕೇರಳ, ಕರ್ನಾಟಕ, ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವು ಕಳವಳಕಾರಿ ಸಂಗತಿಯಾಗಿದೆ. ಬುಲಂದ್ಶಹರ್ ಜಿಲ್ಲೆಯ ಗ್ರಾಮದೊಂದರ ಸಮೀಪದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿರತೆ ಸೆರೆಹಿಡಿಯಲು ಸ್ಥಳೀಯ ಅರಣ್ಯಾಧಿಕಾರಿಗಳು ಬೋನ್ ಇಟ್ಟು, ಅದರೊಳಗೆ ಒಂದು ಕೋಳಿಯನ್ನು … Continue reading ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ! ಹೇಗೆ ಅಂತಾ ಗೊತ್ತಾದ್ರೆ ನಿಮ್ಮ ಹುಬ್ಬೇರೋದು ಖಚಿತ
Copy and paste this URL into your WordPress site to embed
Copy and paste this code into your site to embed