ಮುಂದೊಂದು ದಿನ ಆಸ್ತಿಯಲ್ಲಿ ಪಾಲು ಕೇಳುತ್ತಾನೆಂದು ಮರಿಮೊಮ್ಮಗನನ್ನು ಹತ್ಯೆಗೈದ ಮುತ್ತಾತ

ಇಂದೋರ್​: ನಾಲ್ಕು ವರ್ಷದ ಮರಿಮೊಮ್ಮಗನನ್ನು ಮುತ್ತಾತ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಏಪ್ರಿಲ್​ 7ರಂದು ಘಟನೆ ನಡೆದಿದ್ದು ಪ್ರಕರಣ ಸಂಬಂಧ ಶೋಭರಾಮ್​ ಚೌಧರಿ(80)ಯನ್ನು ಬಂಧಿಸಲಾಗಿದ್ದು ಮೃತ ಬಾಲಕನನ್ನು ಶ್ರೇಯಾಂಶ್​(4) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಿತುಕಾ ವಸಲ್​ ಕೌಟುಂಬಿಕ ಕಲಹದ ಕಾರಣ ಶ್ರೇಯಾಂಶ್​ ಹಾಗೂ ಅವರ ತಾಯಿ ನೀತು ಪ್ರತ್ಯೇಕವಾಗಿ ಅವರ ತವರು ಮನೆಯಲ್ಲಿ ನೆಲೆಸಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ನೀತು ಹಾಗೂ … Continue reading ಮುಂದೊಂದು ದಿನ ಆಸ್ತಿಯಲ್ಲಿ ಪಾಲು ಕೇಳುತ್ತಾನೆಂದು ಮರಿಮೊಮ್ಮಗನನ್ನು ಹತ್ಯೆಗೈದ ಮುತ್ತಾತ