ಮುಂದೊಂದು ದಿನ ಆಸ್ತಿಯಲ್ಲಿ ಪಾಲು ಕೇಳುತ್ತಾನೆಂದು ಮರಿಮೊಮ್ಮಗನನ್ನು ಹತ್ಯೆಗೈದ ಮುತ್ತಾತ
ಇಂದೋರ್: ನಾಲ್ಕು ವರ್ಷದ ಮರಿಮೊಮ್ಮಗನನ್ನು ಮುತ್ತಾತ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಏಪ್ರಿಲ್ 7ರಂದು ಘಟನೆ ನಡೆದಿದ್ದು ಪ್ರಕರಣ ಸಂಬಂಧ ಶೋಭರಾಮ್ ಚೌಧರಿ(80)ಯನ್ನು ಬಂಧಿಸಲಾಗಿದ್ದು ಮೃತ ಬಾಲಕನನ್ನು ಶ್ರೇಯಾಂಶ್(4) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿತುಕಾ ವಸಲ್ ಕೌಟುಂಬಿಕ ಕಲಹದ ಕಾರಣ ಶ್ರೇಯಾಂಶ್ ಹಾಗೂ ಅವರ ತಾಯಿ ನೀತು ಪ್ರತ್ಯೇಕವಾಗಿ ಅವರ ತವರು ಮನೆಯಲ್ಲಿ ನೆಲೆಸಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ನೀತು ಹಾಗೂ … Continue reading ಮುಂದೊಂದು ದಿನ ಆಸ್ತಿಯಲ್ಲಿ ಪಾಲು ಕೇಳುತ್ತಾನೆಂದು ಮರಿಮೊಮ್ಮಗನನ್ನು ಹತ್ಯೆಗೈದ ಮುತ್ತಾತ
Copy and paste this URL into your WordPress site to embed
Copy and paste this code into your site to embed