ಗೆಳೆಯನ ಕೊಂದು ಶವ ಎಸೆಯುವಾಗ ತಾನೂ ಪ್ರಪಾತಕ್ಕೆ ಬಿದ್ದು ಹೆಣವಾದ!

ಮುಂಬೈ: ಇದೊಂಥ ಮಾಡಿದ್ದುಣ್ಣೋ ಮಹಾರಾಯ ಎಂಬಂಥ ಘಟನೆ. ಇಲ್ಲೊಬ್ಬ ತನ್ನ ಗೆಳೆಯನನ್ನು ಕೊಂದು ಆತನ ಶವವನ್ನು ಎಸೆಯಲು ಹೋಗಿದ್ದಾಗ ಆಯತಪ್ಪಿ ಬಿದ್ದು ತಾನೂ ಹೆಣವಾಗಿ ಹೋಗಿದ್ದಾನೆ. ಕೊಲ್ಹಾಪುರ-ಸಾವಂತಾಡಿ ಮಾರ್ಗದಲ್ಲಿನ ಅಂಬೋಲಿ ಘಾಟ್​ನಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರದ್ ಎಂಬಲ್ಲಿನ ನಿವಾಸಿ ಭೌಸೊ ಮಾನೆ ಬಿದ್ದು ಸಾವಿಗೀಡಾದ ಕೊಲೆಗಾರ. ಸುಶಾಂತ್ ಖಿಲ್ಲಾರೆ ಎಂಬಾತ ಈತನಿಂದ ಕೊಲೆಗೀಡಾದ ಸ್ನೇಹಿತ. ಹಣದ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಕೊನೆಗೆ ಇಬ್ಬರೂ ಸಾವಿಗೀಡಾದರು. ಈ ಕೊಲೆಗೆ ತುಷಾರ್ ಪವಾರ್ … Continue reading ಗೆಳೆಯನ ಕೊಂದು ಶವ ಎಸೆಯುವಾಗ ತಾನೂ ಪ್ರಪಾತಕ್ಕೆ ಬಿದ್ದು ಹೆಣವಾದ!