ವಾಟ್ಸ್ಆ್ಯಪ್ ಸ್ಟೇಟಸ್ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್
ಬೆಂಗಳೂರು: ಅಪಾರ್ಟ್ಮೆಂಟ್ ಒಂದನ್ನು ತೆಗೆದುಕೊಂಡು ಜೀವನ ನಡೆಸುತ್ತಿದ್ದ ಕಾರ್ತಿಕ್(42) ಹೆಸರಿನ ವ್ಯಕ್ತಿಯ ಕೊಲೆಯ ರಹಸ್ಯ ಇದೀಗ ಬಯಲಾಗಿದೆ. ಒಂದೇ ಒಂದು ವಾಟ್ಸ್ಆ್ಯಪ್ ಸ್ಟೇಟಸ್ನಿಂದಾದ ಕೊಲೆಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜಗೋಪಾಲ್ ನಗರದ ಜಿಕೆಡಬ್ಯೂ ಲೇಔಟ್ನಲ್ಲಿ ಜೂನ್ 16ರಂದು ಕಾರ್ತಿಕ್ನ ಕೊಲೆಯಾಗಿತ್ತು. ಈ ಸಂಬಂಧ ರಾಜಗೋಪಾಲನಗರ ಠಾಣೆ ಪೊಲೀಸರು ಮೋಹನ್(32) ಮತ್ತು ನಾಗರಾಜು(36) ಹೆಸರಿನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ತಿಕ್ ಅಪಾರ್ಟ್ಮೆಂಟ್ ಒಂದರಲ್ಲಿ ಎರಡು ಫ್ಲಾಟ್ಗಳನ್ನು 61 ಲಕ್ಷ ರೂಪಾಯಿಗೆ ಖರೀದಿಸಿದ್ದ. ಅದರ ಅಗ್ರಿಮೆಂಟ್ ಕೂಡ ಆಗಿತ್ತು. ಆದರೆ … Continue reading ವಾಟ್ಸ್ಆ್ಯಪ್ ಸ್ಟೇಟಸ್ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್
Copy and paste this URL into your WordPress site to embed
Copy and paste this code into your site to embed