ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್

ಬೆಂಗಳೂರು: ಅಪಾರ್ಟ್​ಮೆಂಟ್​ ಒಂದನ್ನು ತೆಗೆದುಕೊಂಡು ಜೀವನ ನಡೆಸುತ್ತಿದ್ದ ಕಾರ್ತಿಕ್(42) ಹೆಸರಿನ ವ್ಯಕ್ತಿಯ ಕೊಲೆಯ ರಹಸ್ಯ ಇದೀಗ ಬಯಲಾಗಿದೆ. ಒಂದೇ ಒಂದು ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾದ ಕೊಲೆಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜಗೋಪಾಲ್ ನಗರದ ಜಿಕೆಡಬ್ಯೂ ಲೇಔಟ್​ನಲ್ಲಿ ಜೂನ್ 16ರಂದು ಕಾರ್ತಿಕ್​ನ ಕೊಲೆಯಾಗಿತ್ತು. ಈ ಸಂಬಂಧ ರಾಜಗೋಪಾಲನಗರ ಠಾಣೆ ಪೊಲೀಸರು ಮೋಹನ್(32) ಮತ್ತು ನಾಗರಾಜು(36) ಹೆಸರಿನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ತಿಕ್​ ಅಪಾರ್ಟ್​ಮೆಂಟ್​ ಒಂದರಲ್ಲಿ ಎರಡು ಫ್ಲಾಟ್​ಗಳನ್ನು 61 ಲಕ್ಷ ರೂಪಾಯಿಗೆ ಖರೀದಿಸಿದ್ದ. ಅದರ ಅಗ್ರಿಮೆಂಟ್ ಕೂಡ ಆಗಿತ್ತು. ಆದರೆ … Continue reading ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್