VIDEO| ಪ್ರಾಣ ಪಣಕ್ಕಿಟ್ಟು ದೈತ್ಯ ಕಾಳಿಂಗ ಸರ್ಪ ರಕ್ಷಣೆ: ಎದೆ ಝಲ್ ಎನಿಸುವ ವಿಡಿಯೋ ಇದು…
ಮುಂಬೈ: ಮಹಾರಾಷ್ಟ್ರದ ಅಹ್ಮದ್ನಗರದ ಪ್ರಖ್ಯಾತ ಉರಗ ರಕ್ಷಕ ಸರ್ಪಮಿತ್ರ ಆಕಾಶ್ ಜಾಧವ್ ಅವರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸುಮಾರು 13 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ಒಡಿಶಾದಲ್ಲಿ ರಕ್ಷಣೆ ಮಾಡಿದ್ದಾರೆ. ಸರ್ಪಮಿತ್ರ ಆಕಾಶ್ ಜಾಧವ್ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಕಾಳಿಂಗ ಸರ್ಪ ಇರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಒಡಿಶಾದ ನಯಾಗಢ ಜಿಲ್ಲೆಯ ಒಡಂಗಾವ್ ತಾಲೂಕಿನ ಕುಸಪಂದೇರಿ ಗ್ರಾಮಕ್ಕೆ ಆಕಾಶ್ ತಮ್ಮ ತಂಡದೊಂದಿಗೆ ತೆರಳಿ ಗ್ರಾಮದ ಹೊಲವೊಂದರಲ್ಲಿ ಅವಿತು ಕುಳಿತಿದ್ದ ಸರ್ಪವನ್ನು … Continue reading VIDEO| ಪ್ರಾಣ ಪಣಕ್ಕಿಟ್ಟು ದೈತ್ಯ ಕಾಳಿಂಗ ಸರ್ಪ ರಕ್ಷಣೆ: ಎದೆ ಝಲ್ ಎನಿಸುವ ವಿಡಿಯೋ ಇದು…
Copy and paste this URL into your WordPress site to embed
Copy and paste this code into your site to embed