VIDEO| ಪ್ರಾಣ ಪಣಕ್ಕಿಟ್ಟು ದೈತ್ಯ ಕಾಳಿಂಗ ಸರ್ಪ ರಕ್ಷಣೆ: ಎದೆ ಝಲ್​ ಎನಿಸುವ ವಿಡಿಯೋ ಇದು…

ಮುಂಬೈ: ಮಹಾರಾಷ್ಟ್ರದ ಅಹ್ಮದ್​ನಗರದ ಪ್ರಖ್ಯಾತ ಉರಗ ರಕ್ಷಕ ಸರ್ಪಮಿತ್ರ ಆಕಾಶ್ ಜಾಧವ್ ಅವರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸುಮಾರು 13 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ಒಡಿಶಾದಲ್ಲಿ ರಕ್ಷಣೆ ಮಾಡಿದ್ದಾರೆ. ಸರ್ಪಮಿತ್ರ ಆಕಾಶ್​ ಜಾಧವ್​ ಹೆಸರಿನ ಯೂಟ್ಯೂಬ್​ ಚಾನೆಲ್​ನಲ್ಲಿ ವಿಡಿಯೋ ಶೇರ್​ ಮಾಡಲಾಗಿದೆ. ಕಾಳಿಂಗ ಸರ್ಪ ಇರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಒಡಿಶಾದ ನಯಾಗಢ ಜಿಲ್ಲೆಯ ಒಡಂಗಾವ್​ ತಾಲೂಕಿನ ಕುಸಪಂದೇರಿ ಗ್ರಾಮಕ್ಕೆ ಆಕಾಶ್​ ತಮ್ಮ ತಂಡದೊಂದಿಗೆ ತೆರಳಿ ಗ್ರಾಮದ ಹೊಲವೊಂದರಲ್ಲಿ ಅವಿತು ಕುಳಿತಿದ್ದ ಸರ್ಪವನ್ನು … Continue reading VIDEO| ಪ್ರಾಣ ಪಣಕ್ಕಿಟ್ಟು ದೈತ್ಯ ಕಾಳಿಂಗ ಸರ್ಪ ರಕ್ಷಣೆ: ಎದೆ ಝಲ್​ ಎನಿಸುವ ವಿಡಿಯೋ ಇದು…