VIDEO| ಸ್ವಚ್ಛಂದವಾಗಿ ಹಾರಾಡ್ತಿದ್ದ ಪಕ್ಷಿಗೆ ಶೂಟ್ ಮಾಡಿದ ಬೆನ್ನಲ್ಲೇ ಕರ್ಮದ ಫಲ ಅನುಭವಿಸಿದ ವ್ಯಕ್ತಿ!
ನವದೆಹಲಿ: ಮಾಡಿದ ತಪ್ಪಿಗೆ ಶಿಕ್ಷೆ ತಪ್ಪಿದ್ದಲ್ಲ. ಅವರವರ ಕರ್ಮ ಫಲವನ್ನು ಅವರೇ ಅನುಭವಿಸಬೇಕು. ಕೆಲವರಿಗೆ ಕರ್ಮಫಲ ತಡವಾಗಿ ಸಿಗಬಹುದು. ಇನ್ನು ಕೆಲವರಿಗೆ ತಕ್ಷಣವೇ ಅವರ ಕರ್ಮಫಲ ದೊರೆಯುತ್ತದೆ ಎಂಬ ಹಿರಿಯರ ಮಾತಿಗೆ ಪುಷ್ಠಿ ನೀಡುವಂತಹ ವಿಡಿಯೋವೊಂದು ವೈರಲ್ ಆಗಿದೆ. ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಪಕ್ಷಿಯನ್ನು ಗುಂಡಿಕ್ಕಿ ಕೊಲ್ಲಲು ಯತ್ನಿಸಿದ ವ್ಯಕ್ತಿಯೊಬ್ಬ ಮರುಕ್ಷಣವೇ ತನ್ನ ಕರ್ಮದ ಫಲವನ್ನು ಅನುಭವಿಸಿದ ವಿಡಿಯೋವನ್ನು ಭಾರತೀಯ ಅರಣ್ಯಾಧಿಕಾರಿ ಸುಶಾಂತ್ ನಂದಾ ಅವರು ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿರಿ: ವಿದ್ಯಾರ್ಥಿನಿ ಜತೆ ಲೆಕ್ಚರರ್ … Continue reading VIDEO| ಸ್ವಚ್ಛಂದವಾಗಿ ಹಾರಾಡ್ತಿದ್ದ ಪಕ್ಷಿಗೆ ಶೂಟ್ ಮಾಡಿದ ಬೆನ್ನಲ್ಲೇ ಕರ್ಮದ ಫಲ ಅನುಭವಿಸಿದ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed