VIDEO| ಸ್ವಚ್ಛಂದವಾಗಿ ಹಾರಾಡ್ತಿದ್ದ ಪಕ್ಷಿಗೆ ಶೂಟ್​ ಮಾಡಿದ ಬೆನ್ನಲ್ಲೇ ಕರ್ಮದ ಫಲ ಅನುಭವಿಸಿದ ವ್ಯಕ್ತಿ!

ನವದೆಹಲಿ: ಮಾಡಿದ ತಪ್ಪಿಗೆ ಶಿಕ್ಷೆ ತಪ್ಪಿದ್ದಲ್ಲ. ಅವರವರ ಕರ್ಮ ಫಲವನ್ನು ಅವರೇ ಅನುಭವಿಸಬೇಕು. ಕೆಲವರಿಗೆ ಕರ್ಮಫಲ ತಡವಾಗಿ ಸಿಗಬಹುದು. ಇನ್ನು ಕೆಲವರಿಗೆ ತಕ್ಷಣವೇ ಅವರ ಕರ್ಮಫಲ ದೊರೆಯುತ್ತದೆ ಎಂಬ ಹಿರಿಯರ ಮಾತಿಗೆ ಪುಷ್ಠಿ ನೀಡುವಂತಹ ವಿಡಿಯೋವೊಂದು ವೈರಲ್​ ಆಗಿದೆ. ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಪಕ್ಷಿಯನ್ನು ಗುಂಡಿಕ್ಕಿ ಕೊಲ್ಲಲು ಯತ್ನಿಸಿದ ವ್ಯಕ್ತಿಯೊಬ್ಬ ಮರುಕ್ಷಣವೇ ತನ್ನ ಕರ್ಮದ ಫಲವನ್ನು ಅನುಭವಿಸಿದ ವಿಡಿಯೋವನ್ನು ಭಾರತೀಯ ಅರಣ್ಯಾಧಿಕಾರಿ ಸುಶಾಂತ್​ ನಂದಾ ಅವರು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇದನ್ನೂ ಓದಿರಿ: ವಿದ್ಯಾರ್ಥಿನಿ ಜತೆ ಲೆಕ್ಚರರ್​ … Continue reading VIDEO| ಸ್ವಚ್ಛಂದವಾಗಿ ಹಾರಾಡ್ತಿದ್ದ ಪಕ್ಷಿಗೆ ಶೂಟ್​ ಮಾಡಿದ ಬೆನ್ನಲ್ಲೇ ಕರ್ಮದ ಫಲ ಅನುಭವಿಸಿದ ವ್ಯಕ್ತಿ!