ಕುತ್ತಿಗೆಗೆ ಚುಚ್ಚಿಕೊಂಡಿದ್ದ ತ್ರಿಶೂಲಸಹಿತ ಶಸ್ತ್ರಚಿಕಿತ್ಸೆಗಾಗಿ 65 ಕಿಲೋಮೀಟರ್​ ಪ್ರಯಾಣಿಸಿದ ಭೂಪ!

ಕೋಲ್ಕತ: ಆತನ ಕುತ್ತಿಗೆಗೆ ತ್ರಿಶೂಲ ಚುಚ್ಚಲಾಗಿತ್ತು, ಹಾಗೆ ಚುಚ್ಚಿದ್ದ ತ್ರಿಶೂಲಸಹಿತ ಆತ ಚಿಕಿತ್ಸೆಗಾಗಿ 65 ಕಿಲೋಮೀಟರ್ ಪ್ರಯಾಣಿಸಿದ್ದಾನೆ. ಇಂಥದ್ದೊಂದು ವಿಚಿತ್ರ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಕೋಲ್ಕತದ ಕಲ್ಯಾಣಿ ನಿವಾಸಿ ಭಾಸ್ಕರ್ ರಾಮ್​ ಗಾಯಗೊಂಡ ವ್ಯಕ್ತಿ. ಭಾನುವಾರ ರಾತ್ರಿ ಈ ಪ್ರಕರಣ ನಡೆದಿದೆ. ಕ್ಷುಲ್ಲಕ ವಿಷಯಕ್ಕೆ ಮನೆಯಲ್ಲಿ ಸೋದರಿ ಜತೆ ನಡೆದ ಜಗಳದಲ್ಲಿ ಈತ 150 ಹಳೆಯ ತ್ರಿಶೂಲವನ್ನು ತನ್ನ ಕುತ್ತಿಗೆಗೆ ಚುಚ್ಚಿಕೊಂಡಿದ್ದಾನೆ. ಅದು ಕುತ್ತಿಗೆಯಲ್ಲೇ ಸಿಕ್ಕಿಕೊಂಡಿತ್ತು. ಬಳಿಕ ಆತ ಚಿಕಿತ್ಸೆಗಾಗಿ ಹಾಗೆ ಚುಚ್ಚಿಕೊಂಡಿದ್ದ ತ್ರಿಶೂಲಸಹಿತ 65 … Continue reading ಕುತ್ತಿಗೆಗೆ ಚುಚ್ಚಿಕೊಂಡಿದ್ದ ತ್ರಿಶೂಲಸಹಿತ ಶಸ್ತ್ರಚಿಕಿತ್ಸೆಗಾಗಿ 65 ಕಿಲೋಮೀಟರ್​ ಪ್ರಯಾಣಿಸಿದ ಭೂಪ!