ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು! ಆಣೆಕಟ್ಟಿನ ಮೇಲಿತ್ತು ಯುವಕನ ಮೃತದೇಹ
ಪಟನಾ: 18 ವರ್ಷದ ಯುವಕನ ಮರ್ಮಾಂಗ ಮತ್ತು ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಸೀತಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಮಾಡಿ, ಯುವಕನ ದೇಹವನ್ನು ಆಣೆಕಟ್ಟಿನ ಮೇಲ್ಭಾಗದಲ್ಲಿ ಎಸೆದು ಹೋಗಿರುವುದಾಗಿ ಹೇಳಲಾಗಿದೆ. ಇದನ್ನೂ ಓದಿ: ಯಡಿಯೂರಪ್ಪ ಹುಚ್ಚಾಸ್ಪತ್ರೆಯಲ್ಲಿ ಇರಬೇಕಿತ್ತು ಆದರೆ ವಿಧಾನಸೌಧವನ್ನೇ ಹುಚ್ಚಾಸ್ಪತ್ರೆ ಮಾಡಿಕೊಂಡಿದ್ದಾರೆ ಎಂದ ವಾಟಾಳ್! ಜಫರ್ಪುರ ಗ್ರಾಮದಲ್ಲಿ ಇಂತದ್ದೊಂದು ಘಟನೆ ವರದಿಯಾಗಿದೆ. ಶನಿವಾರದಂದು ಯುವಕ ಗ್ರಾಮದಲ್ಲಿ ನಡೆದಿದ ಕ್ರಿಕೆಟ್ ಮ್ಯಾಚ್ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ. ಅದರ ಮರುದಿನವೇ ಆತನ ಕೊಲೆಯಾಗಿದೆ. ಯುವಕನ ಕುತ್ತಿಗೆ … Continue reading ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು! ಆಣೆಕಟ್ಟಿನ ಮೇಲಿತ್ತು ಯುವಕನ ಮೃತದೇಹ
Copy and paste this URL into your WordPress site to embed
Copy and paste this code into your site to embed