ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು! ಆಣೆಕಟ್ಟಿನ ಮೇಲಿತ್ತು ಯುವಕನ ಮೃತದೇಹ

ಪಟನಾ: 18 ವರ್ಷದ ಯುವಕನ ಮರ್ಮಾಂಗ ಮತ್ತು ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಸೀತಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಮಾಡಿ, ಯುವಕನ ದೇಹವನ್ನು ಆಣೆಕಟ್ಟಿನ ಮೇಲ್ಭಾಗದಲ್ಲಿ ಎಸೆದು ಹೋಗಿರುವುದಾಗಿ ಹೇಳಲಾಗಿದೆ. ಇದನ್ನೂ ಓದಿ: ಯಡಿಯೂರಪ್ಪ ಹುಚ್ಚಾಸ್ಪತ್ರೆಯಲ್ಲಿ ಇರಬೇಕಿತ್ತು ಆದರೆ ವಿಧಾನಸೌಧವನ್ನೇ ಹುಚ್ಚಾಸ್ಪತ್ರೆ ಮಾಡಿಕೊಂಡಿದ್ದಾರೆ ಎಂದ ವಾಟಾಳ್​! ಜಫರ್​ಪುರ ಗ್ರಾಮದಲ್ಲಿ ಇಂತದ್ದೊಂದು ಘಟನೆ ವರದಿಯಾಗಿದೆ. ಶನಿವಾರದಂದು ಯುವಕ ಗ್ರಾಮದಲ್ಲಿ ನಡೆದಿದ ಕ್ರಿಕೆಟ್​ ಮ್ಯಾಚ್​ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ. ಅದರ ಮರುದಿನವೇ ಆತನ ಕೊಲೆಯಾಗಿದೆ. ಯುವಕನ ಕುತ್ತಿಗೆ … Continue reading ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು! ಆಣೆಕಟ್ಟಿನ ಮೇಲಿತ್ತು ಯುವಕನ ಮೃತದೇಹ