ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ
ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬಳಿ ಟ್ರೆಕ್ಕಿಂಗ್ಗೆ ತೆರಳಿ ದುರ್ಗಮ ಪ್ರದೇಶಕ್ಕೆ ಜಾರಿ ಬಿದ್ದಿದ್ದ ಯುವಕನನ್ನು ಕೊನೆಗೂ ರಕ್ಷಿಸುವಲ್ಲಿ ವಾಯುಸೇನೆಯ ರಕ್ಷಣಾ ಪಡೆ ಯಶಸ್ವಿಯಾಗಿದೆ. ದೆಹಲಿ ಮೂಲದ ನಿಶಾಂತ್ ಗುಲ್ ನಂದಿಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ಬಂದಿದ್ದು, ಅಲ್ಲಿ ಪ್ರವೇಶ ನಿಷೇಧವಿದ್ದಿದ್ದರಿಂದ ಪಕ್ಕದ ಬ್ರಹ್ಮಗಿರಿ ಬೆಟ್ಟಕ್ಕೆ ತೆರಳಿದ್ದ. ಆದರೆ ಅಲ್ಲಿ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದು, ಅಪಾಯಕ್ಕೆ ಸಿಲುಕಿದ್ದ. ಅದಾಗ್ಯೂ ಮೊಬೈಲ್ಫೋನ್ ಮೂಲಕ ತುರ್ತು ಸಂದೇಶ ಕಳಿಸಿ ಅಪಾಯಕ್ಕೆ ಸಿಲುಕಿದ್ದ ಮಾಹಿತಿ ರವಾನಿಸಿದ್ದ. ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ … Continue reading ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ
Copy and paste this URL into your WordPress site to embed
Copy and paste this code into your site to embed