ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಜೈಲಿನಲ್ಲಿ ತಂತಿ ನುಂಗಿದ ಆರೋಪಿ!

ನಾಗ್ಪುರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿದ ಆರೋಪದಡಿ ಬಂಧಿತನಾದ ಆರೋಪಿ ಇದೀಗ ಜೈಲಿನಲ್ಲಿ ಕಬ್ಬಿಣದ ತಂತಿಯನ್ನು ನುಂಗಿದ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ: ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ತಿಳಿಯಿರಿ ಆರೋಪಿ ಜೈಲಿನೊಳಗೆ ಕಬ್ಬಿಣದ ತಂತಿಯನ್ನು ನುಂಗಿದ್ದು, ಸೂಕ್ತ ಚಿಕಿತ್ಸೆಯಿಂದ ಆರೋಗ್ಯವಾಗಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದರು. ಸೆಂಟ್ರಲ್ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಕಾಂತ ಎಂಬ … Continue reading ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಜೈಲಿನಲ್ಲಿ ತಂತಿ ನುಂಗಿದ ಆರೋಪಿ!