ಕಂಠಪೂರ್ತಿ ಕುಡಿದ ದಂಪತಿ; ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಿ ಬಳಿಕ ಹತ್ಯೆಗೈದ ಪತಿ!

ಛತ್ತೀಸ್​​ಗಢ್: ದಂಪತಿಗಳ ನಡುವೆ ಜಗಳ ಸರ್ವೆಸಾಮಾನ್ಯ. ಇಂದು ಕಿತ್ತಾಡಿ ನಾಳೆ ಒಂದಾಗುವ ಜೋಡಿಗಳ ಮಧ್ಯೆ ಇಲ್ಲೊಂದು ಜೋಡಿ ಪ್ರಾಣವನ್ನೇ ಕಳೆದುಕೊಂಡಿದೆ. ಆಶಾ ಬಾಯಿ ಮೃತ ಮಹಿಳೆ. ಆರೋಪಿ ಪತಿ ಹೆಸರು ಶಂಕರ್​ ರಾಮ್.​ ಛತ್ತೀಸ್​ಗಢ್​​ನ ಜಶ್​ಪುರ್​ ಜಿಲ್ಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಲೈಂಗಿಕ ಕ್ರಿಯೆಗೆ ಬರುವಂತೆ ಆಕೆಯನ್ನು ಕೇಳಿದ್ದಕ್ಕೆ, ಅವಳು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೊಂದಿದ್ದಾನೆ. ಇದನ್ನೂ ಓದಿ: 77 ವರ್ಷದ ಬಳಿಕ ಗ್ರಾಮಕ್ಕೆ ಭೇಟಿ ಕೊಟ್ಟ 98 ವರ್ಷದ ವೃದ್ಧ!; ಮುಂದೆ ಆಗಿದ್ದೇನು? ದಂಪತಿ … Continue reading ಕಂಠಪೂರ್ತಿ ಕುಡಿದ ದಂಪತಿ; ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಿ ಬಳಿಕ ಹತ್ಯೆಗೈದ ಪತಿ!