ಮಂದಾರ್ತಿ ನಾಗಮಂಡಲ ಪೂರ್ವಭಾವಿ ಸಭೆ

nagamandalotsava

ಕೊಕ್ಕರ್ಣೆ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏ.12ರಂದು ಜರುಗುವ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಶೀಘ್ರದಲ್ಲಿ ಪ್ರತಿಯೊಬ್ಬರಿಗೂ ಆಮಂತ್ರಣ ತಲುಪಿಸುವ ನಿಟ್ಟಿನಲ್ಲಿ ವಲಯವಾರು ಆಮಂತ್ರಣ ಪತ್ರಿಕೆ ಹಂಚಿಕೆ ನಡೆಯಿತು. ಪ್ರಚಾರ ಕಾರ್ಯ, ಪುರ ಶೃಂಗಾರ, ಪೂಜಾ ಸಾಮಗ್ರಿಗಳ ಸಂಗ್ರಹಿಸುವಿಕೆ, ಹೊರೆಕಾಣಿಕೆ, ಪಾರ್ಕಿಂಗ್ ವ್ಯವಸ್ಥೆ, ಊಟೋಪಚಾರ ಸೇರಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು. ದೇವಸ್ಥಾನ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ., ಸಹ ಮೊಕ್ತೇಸರರು, ಬ್ರಹ್ಮಾವರ ಪೊಲಿವಸ್ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ಪಂಚವರ್ಣದಿಂದ ನಾಗಾಚಲದಲ್ಲಿ ಸ್ವಚ್ಛತೆ

ಶ್ರೀರಾಮನ ಸ್ತುತಿಸಿದರೆ ಅನಿಷ್ಟ ದೂರ

Share This Article

ಮಕ್ಕಳು ಪ್ರತಿದಿನ ತಿನ್ನಲೇ ಬೇಕಾದ ಹಣ್ಣುಗಳಿವು..ಕಾರಣ ಹೀಗಿದೆ | Fruits

Fruits: ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ನೆನಪಿನ ಶಕ್ತಿ ಹೆಚ್ಚಿಸಲು ಹಣ್ಣುಗಳು ಬಹಳ ಪ್ರಯೋಜನಕಾರಿ. ಹಣ್ಣುಗಳಲ್ಲಿ…

ನೀವು ಕೂಡ ಇದೇ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈರುಳ್ಳಿ ತಿನ್ನಲೇಬೇಡಿ.. onion

onion : ಈರುಳ್ಳಿಯಿಂದ ಹಲವು ಪ್ರಯೋಜನಗಳಿವೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.…

ನೀವು ಹೆಚ್ಚಾಗಿ ಹೈ ಹೀಲ್ಸ್ ಧರಿಸುತ್ತೀರಾ? ಹುಷಾರಾಗಿರಿ.. heels

heels : ಮಹಿಳೆಯರು ತಮ್ಮ ಬಟ್ಟೆಗಳಿಗೆ ಹೊಂದಿಕೆಯಾಗುವಂತೆ ಹೈ ಹೀಲ್ಸ್ ಧರಿಸಿ ಸ್ಟೈಲಿಶ್ ಆಗಿ ಕಾಣುವುದು…