ಸತ್ಕಾರ್ಯಗಳಿಗೆ ಲಭಿಸುತ್ತದೆ ಭಗವಂತನ ಆಶೀರ್ವಾದ
ಸುಳ್ಯ: ನಾವು ಮಾಡುವ ಎಲ್ಲ ಕೆಲಸಗಳು ಭಗವಂತನ ಪ್ರೀತಿಗೆ ಅರ್ಹವಾಗುವಂತಿರಬೇಕು. ಹಾಗಿದ್ದರೆ ಮಾತ್ರ ಪಡೆದಿರುವ ಶ್ರೇಷ್ಠ ಜನ್ಮಕ್ಕೆ ನೈಜ ಅರ್ಥ ದೊರಕಲು ಸಾಧ್ಯ ಎಂದು ಬೆಳ್ತಂಗಡಿಯ ಗಮಕ ಕಲಾ ಪರಿಷತ್ ಅಧ್ಯಕ್ಷ ರಾಮಕೃಷ್ಣ ಭಟ್ ತಿಳಿಸಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೈ ಮಾತನಾಡಿದರು. … Continue reading ಸತ್ಕಾರ್ಯಗಳಿಗೆ ಲಭಿಸುತ್ತದೆ ಭಗವಂತನ ಆಶೀರ್ವಾದ
Copy and paste this URL into your WordPress site to embed
Copy and paste this code into your site to embed