ರೌಡಿಸಂ ಬಿಟ್ಟು ಟೊಮ್ಯಾಟೊ ಬೆಳೆಯಬಹುದಲ್ವಾ? ಪರೇಡ್ ಗ್ರೌಂಡ್ನಲ್ಲಿ ಎಎಸ್ಪಿ ಸಲಹೆ!
ಮಂಡ್ಯ: ಮಂಡ್ಯದಲ್ಲಿ ಇಂದು ಪೊಲೀಸರು ಅಪರಾಧ ಪ್ರಕರಣ ನಿಯಂತ್ರಿಸಲು ರೌಡಿಗಳ ಪರೇಡ್ ನಡೆಸಿದ್ದು ಈ ಸಂದರ್ಭ ಕಿಡಿಗೇಡಿಗಳ ಚಳಿ ಬಿಡಿಸಿದ್ದಾರೆ. ಈ ಸಂದರ್ಭ ಟೊಮ್ಯಾಟೊ ರೌಡಿಸಂ ಬಿಟ್ಟು ಟೊಮ್ಯಾಟೊ ಬೆಳೆಯಿರಿ ಎಂದು ಎಎಸ್ಪಿ ಸಲಹೆ ನೀಡಿದ್ದಾರೆ. ಎಎಸ್ಪಿ ಸಿ.ಈ.ತಿಮ್ಮಯ್ಯ ನೇತೃತ್ವದಲ್ಲಿ ಪರೇಡ್ ನಡೆದಿದೆ. ಪರೇಡ್ನಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್ ಗಳಿಗೆ ತಾಕೀತು ಮಾಡಲಾಗಿದ್ದು, ಅಪರಾಧ ಪ್ರಕರಣದಲ್ಲಿ ಮತ್ತೆ ಭಾಗಿಯಾದ್ರೆ ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಾಯಮುಡಿಯಲ್ಲಿ ಗಾಂಜಾ ಬೆಳೆದಿದ್ದವನ ಬಂಧನ ರೌಡಿಶೀಟರ್ ಗೆ ಟಮೋಟಾ … Continue reading ರೌಡಿಸಂ ಬಿಟ್ಟು ಟೊಮ್ಯಾಟೊ ಬೆಳೆಯಬಹುದಲ್ವಾ? ಪರೇಡ್ ಗ್ರೌಂಡ್ನಲ್ಲಿ ಎಎಸ್ಪಿ ಸಲಹೆ!
Copy and paste this URL into your WordPress site to embed
Copy and paste this code into your site to embed