ಕಾವೇರಿ ಕಿಚ್ಚಿಗೆ ಸಕ್ಕರೆ ನಾಡು ಸ್ತಬ್ಧ: ಮಂಡ್ಯ ಬಂದ್ಗೆ JDS-BJP ನಾಯಕರ ಸಾಥ್, ಇಂದು ಸಂಚಾರದಲ್ಲಿ ವ್ಯತ್ಯಯ
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಅನ್ನದಾತರ ಪ್ರತಿಭಟನೆ ಇದೀಗ ಬಂದ್ ಸ್ವರೂಪ ಪಡೆದುಕೊಂಡಿದೆ. ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವುದು ಮತ್ತು ಕಾವೇರಿ ನೀರಿನ ವಸ್ತು ಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯಲ್ಲಿ ಇಂದು ಬಂದ್ ಹಮ್ಮಿಕೊಳ್ಳಲಾಗಿದೆ. ರೈತ ಹಾಗೂ ಕನ್ನಡ ಪರ ಸಂಘಟನೆಗಳು ಮಂಡ್ಯ ನಗರ, ಮದ್ದೂರು ಪಟ್ಟಣದಲ್ಲಿ ಬಂದ್ಗೆ ಕರೆ … Continue reading ಕಾವೇರಿ ಕಿಚ್ಚಿಗೆ ಸಕ್ಕರೆ ನಾಡು ಸ್ತಬ್ಧ: ಮಂಡ್ಯ ಬಂದ್ಗೆ JDS-BJP ನಾಯಕರ ಸಾಥ್, ಇಂದು ಸಂಚಾರದಲ್ಲಿ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed