VIDEO | ಎತ್ತಿನಗಾಡಿಯಲ್ಲಿ ವಿಧಾನಸಭೆ ಕಲಾಪಕ್ಕೆ ಆಗಮಿಸಿದ ಮಂಡ್ಯ ಶಾಸಕ!

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ರಾಜ್ಯದ ನೂತನ ಶಾಸಕರು ಸಂಭ್ರಮದಿಂದಲೇ ಕಲಾಪದಲ್ಲಿ ಹಾಜರಾಗುತ್ತಿದ್ದಾರೆ. ಇದೀಗ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ವಿಧಾನಸೌಧದ ಕೆಂಗಲ್ ಗೇಟ್ ದ್ವಾರದ ಮುಖ್ಯ ಗೇಟ್ ಮೂಲಕ ಪಶ್ಚಿಮ ದ್ವಾರಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿ ಗಮನಸೆಳೆದರು. ಎತ್ತಿಗಾಡಿಯ ಎರಡೂ ಬದಿಯಲ್ಲಿ ಕಬ್ಬುಗಳನ್ನು ಕಟ್ಟಿ ಸಿಂಗರಿಸಿದ್ದರು. ಶಾಸಕ ರವಿಕುಮಾರ್ ಗೌಡ ಗಾಣಿಗ ಹೆಗಲಿಗೆ ಹಸಿರು … Continue reading VIDEO | ಎತ್ತಿನಗಾಡಿಯಲ್ಲಿ ವಿಧಾನಸಭೆ ಕಲಾಪಕ್ಕೆ ಆಗಮಿಸಿದ ಮಂಡ್ಯ ಶಾಸಕ!