ಡಿ.ಕೆ. ಶಿವಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ ಸಂಸದೆ ಸುಮಲತಾ ಅಂಬರೀಷ್​!

ಮಂಡ್ಯ: ಇಷ್ಟು ದಿನಗಳವರೆಗೆ ಯಾವುದೇ ಪಕ್ಷ ಸೇರಲು ತೀರ್ಮಾನ ಮಾಡಿಲ್ಲ ಎಂದು ಹೇಳುಕೊಂಡು ಬಂದಿದ್ದ ಸಂಸದೆ ಸುಮಲತಾ ಅಂಬರೀಷ್​ ಇದೀಗ ಕಾಂಗ್ರೆಸ್​ ಸೇರಲು ಪ್ರಯತ್ನ ಮಾಡುತ್ತಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸುವಾಗ ಕಾಂಗ್ರೆಸ್​ ಸೇರುವ ಬಯಕೆಯನ್ನು ಸುಮಲತಾ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೆ ಡಿಕೆಶಿ ಅಡ್ಡಿಯಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅವರ ವಿರುದ್ಧ ಗರಂ ಆಗಿರುವ ಸುಮಲತಾ, ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ಇಷ್ಟ ಇಲ್ಲ ಅಂದರೆ ಓಪನ್ ಆಗಿ ಹೇಳಲಿ ಎಂದು ಸವಾಲು … Continue reading ಡಿ.ಕೆ. ಶಿವಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ ಸಂಸದೆ ಸುಮಲತಾ ಅಂಬರೀಷ್​!