ಮದ್ದೂರಿನಲ್ಲಿ ತಾಯಿ, ಮಕ್ಕಳು ಸಾವು ಪ್ರಕರಣ: ಗಂಡನ ಫೋನ್​ನಲ್ಲಿ ಬಯಲಾದ ರಹಸ್ಯವೇ ಈ ದುರಂತಕ್ಕೆ ಕಾರಣ

ಮಂಡ್ಯ: ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮದ್ದೂರಿನ ಜನತೆಯನ್ನು ನಿನ್ನೆ ಆಘಾತಕ್ಕೆ ದೂಡಿತ್ತು. ಕೌಟುಂಬಿಕ ಕಲಹವೇ ಈ ಹೃದಯ ವಿದ್ರಾವಕ ಘಟನೆಗೆ ಕಾರಣ ಎನ್ನಲಾಗಿತ್ತು. ಇದೀಗ ಮತ್ತಷ್ಟು ಸಂಗತಿಗಳು ಬಯಲಾಗಿದ್ದು, ಗಂಡನ ಅಕ್ರಮ ಸಂಬಂಧವೇ ಈ ಮಹಾ ದುರಂತಕ್ಕೆ ಕಾರಣ ಎಂಬುದು ಇದೀಗ ಬಯಲಾಗಿದೆ. ಉಸ್ನಾ ಕೌಸರ್ (30) ಎಂಬಾಕೆಯೇ ತನ್ನ ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ. ಮದ್ದೂರಿನ ಹೊಳೆಬೀದಿಯಲ್ಲಿ ವಾಸವಿದ್ದ ಉಸ್ನಾ ಕೌಸರ್ ತನ್ನ ಮಕ್ಕಳಾದ … Continue reading ಮದ್ದೂರಿನಲ್ಲಿ ತಾಯಿ, ಮಕ್ಕಳು ಸಾವು ಪ್ರಕರಣ: ಗಂಡನ ಫೋನ್​ನಲ್ಲಿ ಬಯಲಾದ ರಹಸ್ಯವೇ ಈ ದುರಂತಕ್ಕೆ ಕಾರಣ