ಕೆಆರ್​ಎಸ್ ಡ್ಯಾಂ ಮುಖ್ಯದ್ವಾರದ ಬಳಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಓಡಾಟದ ದೃಶ್ಯ ಸೆರೆ

ಮಂಡ್ಯ: ಕೃಷ್ಣರಾಜಸಾಗರ (ಕೆಆರ್​ಎಸ್​) ಅಣೆಕಟ್ಟಿನ ಮುಖ್ಯದ್ವಾರದ ಬಳಿಯೇ ಚಿರತೆ ಪ್ರತ್ಯಕ್ಷವಾಗಿದೆ. ಮುಖ್ಯದ್ವಾರದ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಕಳೆದ ಹದಿನೆಂಟು ದಿನದಿಂದ KRS ಡ್ಯಾಂ ಹಾಗೂ ಬೃಂದಾವನದ ಸುತ್ತಮುತ್ತ ಚಿರತೆ ಕಾಣಿಕೊಳ್ಳುತ್ತಿದೆ. ಮೊನ್ನೆ ಸಂಜೆ ಬೃಂದಾವನದ ಟಿಕೆಟ್ ಕೌಂಟರ್ ಬಳಿ ಪ್ರತ್ಯಕ್ಷವಾಗಿತ್ತು. ಈ ಸುದ್ದಿ ಕೇಳುತ್ತಿದ್ದಂತೆ ಪ್ರವಾಸಿಗರು ಬೃಂದಾವನದಿಂದ ಓಡಿಹೋಗಿದ್ದರು. ನಿನ್ನೆ ರಾತ್ರಿ ಡ್ಯಾಂನ ಮುಖ್ಯದ್ವಾರದ ಬಳಿಯೇ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಅಲ್ಲದೆ, ಬೀದಿ … Continue reading ಕೆಆರ್​ಎಸ್ ಡ್ಯಾಂ ಮುಖ್ಯದ್ವಾರದ ಬಳಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಓಡಾಟದ ದೃಶ್ಯ ಸೆರೆ