ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆಗೆ ಶರಣು
ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ನೇಣಿಗೆ ಶರಣಾದರೆ, ಜೂನ್ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ (29) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಅತಿಥಿ ಉಪನ್ಯಾಸಕರಾಗಿ ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಲವ್ ಜಿಹಾದ್? ಮುಸ್ಲಿಂ ಯುವಕನ ಬಲೆಗೆ ಸಿಲುಕಿದಳೇ 18ರ ಯುವತಿ… ಮಾನಸಿಕ ಖಿನ್ನತೆಗೆ ಒಳಗಾಗಿ … Continue reading ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed